23.3 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

ಗೇರುಕಟ್ಟೆ:ಕಳಿಯ ಕುಂಟಿನಿ ನಿ ವಾಸಿ ಹರಿಪ್ರಸಾದ್ ಭಟ್ (68ವ)
ಅಲ್ಪಕಾಲದ ಅಸೌಖ್ಯದಿಂದ ಏಪ್ರಿಲ್ 8ರಂದು ನಿಧನರಾದರು.
ಇವರು ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯ ನಿರ್ವಹಣಾ ಕಾರಿಯಾಗಿದ್ದು ನಿವೃತ್ತಿ ಹೊಂದಿದ್ದರು

. ಅನೇಕ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಪತ್ನಿ ವಿಜಯ ಪ್ರಸಾದ್ ಹಾಗೂ 2 ಗಂಡು ಮಕ್ಕಳನ್ನು ಅಗಲಿದ್ದಾರೆ

Related posts

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya
error: Content is protected !!