September 6, 2026
Uncategorized

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

ಗೇರುಕಟ್ಟೆ:ಕಳಿಯ ಕುಂಟಿನಿ ನಿ ವಾಸಿ ಹರಿಪ್ರಸಾದ್ ಭಟ್ (68ವ)
ಅಲ್ಪಕಾಲದ ಅಸೌಖ್ಯದಿಂದ ಏಪ್ರಿಲ್ 8ರಂದು ನಿಧನರಾದರು.
ಇವರು ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯ ನಿರ್ವಹಣಾ ಕಾರಿಯಾಗಿದ್ದು ನಿವೃತ್ತಿ ಹೊಂದಿದ್ದರು

. ಅನೇಕ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಪತ್ನಿ ವಿಜಯ ಪ್ರಸಾದ್ ಹಾಗೂ 2 ಗಂಡು ಮಕ್ಕಳನ್ನು ಅಗಲಿದ್ದಾರೆ

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya
error: Content is protected !!