September 6, 2026
Uncategorized

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಎಸ್ ಡಿ. ಎಂ .ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ಭಾಸ್ಕರ್ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಪ್ರೌಢ ಶಿಕ್ಷಣದ ಬಗ್ಗೆ ಹಿತವಚನ ನೀಡಿದರು. ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು. ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಶಾಲೆಗೆ ಕುಕ್ಕರನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿನಿ ಭುವಿ ನಿರೂಪಿಸಿ ಕಾರ್ತಿಕ್ ಸ್ವಾಗತಿಸಿ, ಆಲ್ವಿನ್ ಡಿಕೋಸ್ತ ವಂದಿಸಿದರು.

Related posts

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರಕ್ಕೆ ಸಂಪರ್ಕ: ಶಿಶಿಲ- ಬೈರಾಪುರ ಘಾಟಿರಸ್ತೆಯ ಜಂಟಿ ಸ್ಥಳ ಸಮೀಕ್ಷೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!