29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ.

ಪ್ರತೀಕ್ಷಾ ಎಸ್ – 594 , ಕೃಪಾ ಸಾಂಚಿ ಮೌರ್ಯ – 592, ಹೇಮಂತ್ ಎಚ್. ಜೆ – 591 ಅಂಕಗಳನ್ನು ಪಡೆದು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಹಲವು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದು ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು , ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
error: Content is protected !!