September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!