July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya
error: Content is protected !!