March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!