September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!