April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!