30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya
error: Content is protected !!