March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಸಿ ಇಮ್ರಾನ್, ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya
error: Content is protected !!