30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ 93.90% ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ ( 73.45%) . ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.

Related posts

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
error: Content is protected !!