September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

ಧರ್ಮಸ್ಥಳ: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಅಜಿಕುರಿ ಬಳಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು 6 ವಿದ್ಯುತ್ ಕಂಬಗಳು ಹಾಗೂ ಟಿ. ಸಿ ನೆಲಕುರುಳಿದ್ದು, ನೇತ್ರಾವತಿ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಒಟ್ಟು ರೂ.6ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

Related posts

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!