30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಮಹಿಳಾ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ,ತಾಲೂಕು ಮೇಲ್ವಿಚಾರಕ ವಿನೋದ್, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya
error: Content is protected !!