July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 23ನೇ ಸಹಾಯಧನವನ್ನು ಶ್ರೀ ವನದುರ್ಗ ಆಟೋ ಚಾಲಕರ ಸಂಘ ಬರೆಂಗಾಯ ಇದರ ಸದಸ್ಯರಾದ ಜೀವನ್ ಕೈಮುರಿತವಾಗಿ ಗಾಯವಾದ ಇವರಿಗೆ ರೂ.4000ವನ್ನು ಸಂಘದ ಅಧ್ಯಕ್ಷ ಜಗದೀಶ್ ಬರೆಂಗಾಯ ನೀಡಿದರು.

ಸಂಘದ ಕಾರ್ಯದರ್ಶಿ ರಾಜೇಶ್ , ಸಂಘದ ಮಾಜಿ ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!