24 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ನಿಡ್ಲೆ: ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ ನಿಧನ

Suddi Udaya

ಬೆಳ್ತಂಗಡಿ ಕೆಲ್ಲಗುತ್ತು ಸತೀಶ್ ನಿಧನ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!