ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಧರ್ಮಸ್ಥಳದ ಯುವತಿ,ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!