July 23, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya
error: Content is protected !!