30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ

Suddi Udaya
error: Content is protected !!