25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

ಬೆಳ್ತಂಗಡಿ: ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ನಡೆದ ವ್ಯಾಲ್ಯೂ  ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಕಾಶ್ ಸವಣಾಲು 1 ಸಿನೆಮಾ , 2 ಧಾರಾವಾಹಿ , 10 ಶಾರ್ಟ್ ಫಿಲ್ಮ್ , 250 ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರು ಸವಣಾಲು ಗ್ರಾಮದ ಗುತ್ತಿನಬೈಲು ದಿ.ಅಣ್ಣಿ ಪೂಜಾರಿ , ಲಲಿತಾ ರವರ ಪುತ್ರ. ಪ್ರಸ್ತುತ ಲಾಯಿಲ ಸಿರಿ ಮಿಲ್ಲೆಟ್ ಕೆಫೆಯಲ್ಲಿ ಮುಖ್ಯ ಬಾಣಸಿಗನಾಗಿ ದುಡಿಯುತ್ತಿದ್ದಾರೆ.

Related posts

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya
error: Content is protected !!