March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya
error: Content is protected !!