22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya
error: Content is protected !!