September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!