23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!