22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!