24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya
error: Content is protected !!