September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!