31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಪಾಡ್ಯರು ನಿವಾಸಿ ಸದಾನಂದ ಪೂಜಾರಿಯವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಇಂದು ಸಂಜೆ ಸುರಿದ ಗಾಳಿ ಮಳೆಗೆ ಬ್ರಹತ್ ಗಾತ್ರದ ಹಲಸಿನ ಮರ ಹಾಗೂ ಮೂರು ಅಡಿಕೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya
error: Content is protected !!