July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

ಇಂದಬೆಟ್ಟು: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಬೈರೊಟ್ಟು ಎಂಬಲ್ಲಿ ಅಕ್ಕು ಎಂಬವರ ಮನೆಯ ಸೀಟುಗಳು ಗಾಳಿಗೆ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಅಪಾಯ ನಡೆದ ಸಂದರ್ಭದಲ್ಲಿ ಮನೆಯವರು ಮನೆಯೊಳಗಿದ್ದು ಅಕ್ಕುರವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮನೆಯ ಇತರ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮದ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya
error: Content is protected !!