23.5 C
ಪುತ್ತೂರು, ಬೆಳ್ತಂಗಡಿ
June 4, 2025
Uncategorized

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

ಉಜಿರೆ: ಓಡಲ ನಿನ್ನಿಕಲ್ಲು ಎಂಬಲ್ಲಿ ವಾಸ ಮಾಡುತ್ತಿರುವ ಸುಂದರಿ ಮತ್ತು ಸಂಜೀವ ಪೂಜಾರಿರವರ ಪುತ್ರಿ ಕೃತಿಕಾ ಹಾಗೂ ಬೇಬಿರವರ ಪುತ್ರಿ ಪುಣ್ಯಶ್ರೀ ಇವರು ಏ.6ರಂದು ಸಂಜೆ ನಿನ್ನಿಕಲ್ಲು ರಸ್ತೆಬದಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬೆಳಾಲು ಕಡೆಯಿಂದ ರಭಸವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದು ಬಂದು ತೀವ್ರ ಅಪಘಾತಕ್ಕಿಡಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ 2ಲಕ್ಷ ರೂಪಾಯಿ ಬಿಲ್ ಆಗಿದ್ದು ಇನ್ನೂ 4ರಿಂದ 5ಲಕ್ಷ ಹಣದ ಅವಶ್ಯಕತೆ ಇದೆ ಎಂದು ಪೋಷಕರು ತಿಳಿಸಿದ್ದಾರೆ.

Related posts

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!