22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

ಉಜಿರೆ: ಓಡಲ ನಿನ್ನಿಕಲ್ಲು ಎಂಬಲ್ಲಿ ವಾಸ ಮಾಡುತ್ತಿರುವ ಸುಂದರಿ ಮತ್ತು ಸಂಜೀವ ಪೂಜಾರಿರವರ ಪುತ್ರಿ ಕೃತಿಕಾ ಹಾಗೂ ಬೇಬಿರವರ ಪುತ್ರಿ ಪುಣ್ಯಶ್ರೀ ಇವರು ಏ.6ರಂದು ಸಂಜೆ ನಿನ್ನಿಕಲ್ಲು ರಸ್ತೆಬದಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬೆಳಾಲು ಕಡೆಯಿಂದ ರಭಸವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದು ಬಂದು ತೀವ್ರ ಅಪಘಾತಕ್ಕಿಡಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ 2ಲಕ್ಷ ರೂಪಾಯಿ ಬಿಲ್ ಆಗಿದ್ದು ಇನ್ನೂ 4ರಿಂದ 5ಲಕ್ಷ ಹಣದ ಅವಶ್ಯಕತೆ ಇದೆ ಎಂದು ಪೋಷಕರು ತಿಳಿಸಿದ್ದಾರೆ.

Related posts

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya
error: Content is protected !!