31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಸಂಜೆ ಸುರಿದ ಗಾಳಿ ಮಳೆಗೆ ಬೇಬಿ ಸಿಟ್ಟಿಂಗ್ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಹಂಚು ಪುಡಿಯಾಗಿದೆ. ಮಕ್ಕಳು ಒಳಗೆಯಿದ್ದು ಸಂಜೆಯ ತಿಂಡಿಗೆ ಹೊರಗಡೆ ಬಂದಿದ್ದರು ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅಕ್ಕಪಕ್ಕದವರು ಸೇರಿ ತೆರವು ಕಾರ್ಯಗಳನ್ನು ಮಾಡಿದ್ದಾರೆ. ಮಕ್ಕಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
error: Content is protected !!