25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಕಾಂಟಿನೆಂಟಲ್ ಇದರ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಯಿತು.

ಕಾಂಟಿನೆಂಟಲ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಸಂಗಪ್ಪ ಮತ್ತು ಬಸವಲಿಂಗ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಸಿದರು. ಇವರಿಗೆ ಕಾಲೇಜಿನ ಉದ್ಯೋಗ ನೇಮಕಾತಿ ವಿಭಾಗದ ಮುಖ್ಯಸ್ಥ ಅಮರೇಶ್ ಹೆಬ್ಬಾರ್ ಹಾಗೂ ಸದಸ್ಯರುಗಳಾದ ವರದರಾಜ್ ಬಲ್ಲಾಳ್, ಶಿವರಾಜ್, ಶ್ರೀಮತಿ ಶಾದ್ವಳ , ಅಶೋಕ್ ಸಹಕಾರ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಾಲಿಟೆಕ್ನಿಕ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಂಡರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya
error: Content is protected !!