July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಕಾಂಟಿನೆಂಟಲ್ ಇದರ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಯಿತು.

ಕಾಂಟಿನೆಂಟಲ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಸಂಗಪ್ಪ ಮತ್ತು ಬಸವಲಿಂಗ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಸಿದರು. ಇವರಿಗೆ ಕಾಲೇಜಿನ ಉದ್ಯೋಗ ನೇಮಕಾತಿ ವಿಭಾಗದ ಮುಖ್ಯಸ್ಥ ಅಮರೇಶ್ ಹೆಬ್ಬಾರ್ ಹಾಗೂ ಸದಸ್ಯರುಗಳಾದ ವರದರಾಜ್ ಬಲ್ಲಾಳ್, ಶಿವರಾಜ್, ಶ್ರೀಮತಿ ಶಾದ್ವಳ , ಅಶೋಕ್ ಸಹಕಾರ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಾಲಿಟೆಕ್ನಿಕ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಂಡರು

Related posts

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!