23.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿಎ.7 ರಂದು ರಾತ್ರಿ ಒಂಟಿ ಸಲಗ ಕಂಡುಬಂದಿದೆ.
ಇಲ್ಲಿನ ರಾಘವೇಂದ್ರ ಪಟವರ್ಧನ್ ಎಂಬವರ ತೋಟಕ್ಕೆ ನುಗ್ಗಿದ ಸಲಗ ಬಾಳೆ ಗಿಡಗಳನ್ನು ಧ್ವಂಸಗೈಯ್ಯುತ್ತಿದ್ದಾಗ, ಇದು ಮನೆಯವರ ಗಮನಕ್ಕೆ ಬಂದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅವರು ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ತೋಟದಿಂದ ಅಟ್ಟಿದ್ದಾರೆ.

ಪರಿಸರದಲ್ಲಿ ಎರಡರಿಂದ ಮೂರು ಕಾಡಾನೆಗಳು ಇರುವ ಕುರಿತು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

Related posts

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!