September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿಎ.7 ರಂದು ರಾತ್ರಿ ಒಂಟಿ ಸಲಗ ಕಂಡುಬಂದಿದೆ.
ಇಲ್ಲಿನ ರಾಘವೇಂದ್ರ ಪಟವರ್ಧನ್ ಎಂಬವರ ತೋಟಕ್ಕೆ ನುಗ್ಗಿದ ಸಲಗ ಬಾಳೆ ಗಿಡಗಳನ್ನು ಧ್ವಂಸಗೈಯ್ಯುತ್ತಿದ್ದಾಗ, ಇದು ಮನೆಯವರ ಗಮನಕ್ಕೆ ಬಂದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅವರು ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ತೋಟದಿಂದ ಅಟ್ಟಿದ್ದಾರೆ.

ಪರಿಸರದಲ್ಲಿ ಎರಡರಿಂದ ಮೂರು ಕಾಡಾನೆಗಳು ಇರುವ ಕುರಿತು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

Related posts

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!