July 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

ಕಡಿರುದ್ಯಾವರದ: ಎ.8ರಂದು ಸುರಿದ ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪಿಯ ಹೆಡ್ಯಾ ನಿವಾಸಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಿಬ್ಬಂದಿ ಮಧುಕರ್ ಪ್ರಭು ರವರ ಮನೆಯ ದನದ ಹಟ್ಟಿಗೆ ಮರ ಬಿದ್ದು ಸುಮಾರು ಅಂದಾಜು ರೂ. 1.50ಲಕ್ಷ ನಷ್ಟವಾಗಿದ್ದು, ಜಾನುವಾರುಗಳು ಅಪಾಯದಿಂದ ಪಾರಾಗಿದೆ.

Related posts

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya
error: Content is protected !!