September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!