23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!