24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya
error: Content is protected !!