22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya
error: Content is protected !!