23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya
error: Content is protected !!