23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya
error: Content is protected !!