22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya
error: Content is protected !!