23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಸಿ ಇಮ್ರಾನ್, ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!