31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಮಹಿಳಾ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ,ತಾಲೂಕು ಮೇಲ್ವಿಚಾರಕ ವಿನೋದ್, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌

Related posts

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya
error: Content is protected !!