September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 23ನೇ ಸಹಾಯಧನವನ್ನು ಶ್ರೀ ವನದುರ್ಗ ಆಟೋ ಚಾಲಕರ ಸಂಘ ಬರೆಂಗಾಯ ಇದರ ಸದಸ್ಯರಾದ ಜೀವನ್ ಕೈಮುರಿತವಾಗಿ ಗಾಯವಾದ ಇವರಿಗೆ ರೂ.4000ವನ್ನು ಸಂಘದ ಅಧ್ಯಕ್ಷ ಜಗದೀಶ್ ಬರೆಂಗಾಯ ನೀಡಿದರು.

ಸಂಘದ ಕಾರ್ಯದರ್ಶಿ ರಾಜೇಶ್ , ಸಂಘದ ಮಾಜಿ ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!