23 C
ಪುತ್ತೂರು, ಬೆಳ್ತಂಗಡಿ
April 16, 2025
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
error: Content is protected !!