23.5 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!