26.9 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ಚರ್ಚ್ ಕ್ರಾಸ್ ಬಳಿ60-65 ವರ್ಷ ವಯಸ್ಸಿನಅಪರಿಚಿತ ಗಂಡಸಿನ ಶವ ಪತ್ತೆ

Suddi Udaya
error: Content is protected !!